Monthly Archives: ಆಗಷ್ಟ್ 2015
ಕಳಸಾ ಬಂಡೂರಿ ಯೋಜನೆಯ ಸಮಗ್ರ ಇತಿಹಾಸ
ಕಳಸಾ ಬಂಡೂರಿ ಯೋಜನೆಕಳಸಾ ಬಂಡೂರಿ ಯೋಜನೆ ಜಾರಿಗಾಗಿ ಕನ್ನಡಿಗರ ಹೋರಾಟ ತೀವ್ರಗೊಂಡಿದೆ. ಈ ಹೊತ್ತಿನಲ್ಲಿ ಈ ಯೋಜನೆಯ ಸಮಗ್ರ ವಿವರವನ್ನು ಒಂದೆಡೆ ಕಲೆ ಹಾಕಿದ್ದಾರೆ ಕನ್ನಡದ ಯುವ ಬರಹಗಾರ ಮಹೇಶ್ ರುದ್ರಗೌಡರ್ ಅವರು. ಅವರು ಇದನ್ನು ಎರಡು ವರ್ಷದ ಹಿಂದೆಯೇ ಮಾಡಿದ್ದರು. ವಿವಾದ ಭುಗಿಲೇದ್ದಿರುವ ಈ ಹೊತ್ತಿನಲ್ಲಿ ಸದ್ಯದ ಪರಿಸ್ಥಿತಿಯನ್ನು ಸೇರಿಸಿ ಒಂದು ಸಮಗ್ರ ಚಿತ್ರಣವನ್ನು … ಓದನ್ನು ಮುಂದುವರೆಸಿ
Posted in ಕರ್ನಾಟಕ, ಕಳಸಾ ಬಂಡೂರಿ
4 ಟಿಪ್ಪಣಿಗಳು
ಭಾರತವೆಂದರೆ ಹಿಂದಿ ಮತ್ತು ಸಂಸ್ಕೃತ ಮಾತ್ರವೇ?
ಸಂಸ್ಕೃತ ನುಡಿಯನ್ನು ಕಲಿಯುವಂತೆ ಜಾಗೃತಿ ಮೂಡಿಸಲು ‘ಮನೆ ಮನೆಗೆ ಸಂಸ್ಕೃತ’ ಎಂಬ ರಾಷ್ಟ್ರಮಟ್ಟದ ಅಭಿಯಾನವನ್ನು ಸಂಸ್ಕೃತ ಭಾರತಿ ಹಮ್ಮಿಕೊಂಡಿರುವುದರ ಬಗ್ಗೆ ಕನ್ನಡದ ಪ್ರಮುಖ ಸುದ್ದಿಹಾಳೆಯೊಂದರಲ್ಲಿ ವರದಿಯಾಗಿದೆ ( ಪ್ರ.ವಾ ಆಗಸ್ಟ್ 22 ). ಈ ಅಭಿಯಾನದ ಅಂಗವಾಗಿ ಮನೆ ಮನೆಗೆ ತೆರಳಿ ಸಂಸ್ಕೃತದ ಬಗ್ಗೆ ಕರಪತ್ರವನ್ನು ನೀಡುವ ಮತ್ತು ಸಂಸ್ಕೃತದಲ್ಲಿ ಮಾತಾಡುವಂತೆ ಜನರಲ್ಲಿ ಜಾಗೃತಿ … ಓದನ್ನು ಮುಂದುವರೆಸಿ
Posted in ಒಕ್ಕೂಟ ವ್ಯವಸ್ಥೆ, ಕನ್ನಡ, ಕಲಿಕೆ, ನುಡಿ, ಹಿಂದಿ ಹೇರಿಕೆ
ನಿಮ್ಮ ಟಿಪ್ಪಣಿ ಬರೆಯಿರಿ