Monthly Archives: ಡಿಸೆಂಬರ್ 2015

“ಕನ್ನಡ ಜಗತ್ತು” ಪುಸ್ತಕದ ಬಗ್ಗೆ ವೈ.ಎಸ್.ವಿ ದತ್ತಾ ಅವರ ಅನಿಸಿಕೆಗಳು

ಡಿಸೆಂಬರ್ 12, ಶನಿವಾರ ಬನವಾಸಿ ಬಳಗ ಪ್ರಕಾಶನದಿಂದ ನನ್ನ “ಕನ್ನಡ ಜಗತ್ತು” ಪುಸ್ತಕ ಬಿಡುಗಡೆಯಾಯಿತು. ಈ ಕಾರ್ಯಕ್ರಮದ ಅತಿಥಿಗಳಲ್ಲಿ ಒಬ್ಬರಾಗಿದ್ದ ಶಾಸಕರು, ಜಾತ್ಯಾತೀತ ಜನತಾದಳದ ಹಿರಿಯ ನಾಯಕರು ಆದ ವೈ.ಎಸ್.ವಿ ದತ್ತಾ ಅವರು ಕಾರಣಾಂತರಗಳಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗದ ಕಾರಣ ಪುಸ್ತಕದ ಬಗೆಗಿನ ತಮ್ಮ ಅನಿಸಿಕೆಯನ್ನು ಪತ್ರದ ಮೂಲಕ ಬರೆದು ಕಳಿಸಿದ್ದರು. ಆ ಪತ್ರದಲ್ಲಿ ಕರ್ನಾಟಕದ, … ಓದನ್ನು ಮುಂದುವರೆಸಿ

Posted in ಕನ್ನಡ, ಕನ್ನಡತನ, ಕರ್ನಾಟಕ | ನಿಮ್ಮ ಟಿಪ್ಪಣಿ ಬರೆಯಿರಿ

ಚೆನ್ನೈ ನೆರೆ ಹಾಗೂ ದೆಹಲಿ ಮಾಧ್ಯಮಗಳ ನಿದ್ದೆ

ಚೆನ್ನೈ ನಗರ ಕಳೆದ ನೂರು ವರುಶಗಳಲ್ಲೇ ಕಾಣದಷ್ಟು ದೊಡ್ಡ ಪ್ರಮಾಣದ ನೆರೆಗೆ ಸಿಲುಕಿ ಸಾಮಾನ್ಯ ಜನರ ಜೀವನ ಏರುಪೇರಾಗಿರುವುದನ್ನು ಕಾಣುತ್ತಿದ್ದೇವೆ. ಚೆನ್ನೈ ಒಂದೇ ಅಲ್ಲದೇ ತಮಿಳುನಾಡಿನ ಕರಾವಳಿ ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲೂ ಇದೇ ಸ್ಥಿತಿ ಇದೆ. ತೀವ್ರ ಕಷ್ಟಕ್ಕೆ ತಮಿಳರು ಮತ್ತು ತೆಲುಗರು ಸಿಲುಕಿರುವ ಈ ಹೊತ್ತಿನಲ್ಲಿ ಭಾರತದ ಇಂಗ್ಲಿಷ್ ಮಾಧ್ಯಮಗಳು ಇದಕ್ಕೆ ಹೇಗೆ ಸ್ಪಂದಿಸುತ್ತಿವೆ … ಓದನ್ನು ಮುಂದುವರೆಸಿ

Posted in ಒಕ್ಕೂಟ ವ್ಯವಸ್ಥೆ, ದಕ್ಷಿಣ ಭಾರತ | ನಿಮ್ಮ ಟಿಪ್ಪಣಿ ಬರೆಯಿರಿ