Monthly Archives: ಆಗಷ್ಟ್ 2016
ಜಿಎಸ್ಟಿ ಕುರಿತ ಹೊಗಳಿಕೆಗಳ ಮಹಾಪೂರದಲ್ಲಿ ಕೊಚ್ಚಿ ಹೋಯಿತೇ ರಾಜ್ಯಗಳ ಹಿತಾಸಕ್ತಿ?
ಕಳೆದ ಹದಿನೈದು ವರ್ಷಗಳಿಂದ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ನಡುವೆ ನಿರಂತರ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ(ಜಿ.ಎಸ್.ಟಿ)ಗೆ ಕಳೆದ ವಾರ ರಾಜ್ಯಸಭೆಯಲ್ಲಿ ಒಪ್ಪಿಗೆ ದೊರೆತಿದೆ. 1991ರಲ್ಲಿ ಅಂದಿನ ಪ್ರಧಾನಿ ಪಿ.ವಿ.ನರಸಿಂಹರಾವ್ ಅವರ ಮುಂದಾಳತ್ವದಲ್ಲಿ ಶುರುವಾದ ಆರ್ಥಿಕ ಸುಧಾರಣೆಯ ಪ್ರಕ್ರಿಯೆ ಈಗ ಇನ್ನೊಂದು ಹಂತ ತಲುಪಿದ್ದು, ಜಿ.ಎಸ್.ಟಿ ದೇಶದ ಜಿಡಿಪಿ ಬೆಳವಣಿಗೆಯನ್ನು ಒಂದರಿಂದ … ಓದನ್ನು ಮುಂದುವರೆಸಿ
Posted in ಒಕ್ಕೂಟ ವ್ಯವಸ್ಥೆ, ಕರ್ನಾಟಕ, GST
ನಿಮ್ಮ ಟಿಪ್ಪಣಿ ಬರೆಯಿರಿ
ಕರ್ನಾಟಕದ ಬ್ಯಾಂಕುಗಳಲ್ಲಿ ಕನ್ನಡದ ಕತೆ ವ್ಯಥೆ
ಇತ್ತೀಚೆಗೆ ಕರ್ನಾಟಕದ ಬ್ಯಾಂಕುಗಳಲ್ಲಿ ಕನ್ನಡ ಮತ್ತು ಕನ್ನಡಿಗರು ಸಂಪೂರ್ಣವಾಗಿ ಕಡೆಗಣನೆಗೆ ಒಳಗಾಗುತ್ತಿರುವುದು ಹೆಚ್ಚುತ್ತಿದೆ. ಈ ಬಗ್ಗೆ ಸಾಮಾಜಿಕ ತಾಣಗಳ ಮೂಲಕ ನಮ್ಮ ಜನಪ್ರತಿನಿಧಿಗಳ ಗಮನ ಸೆಳೆಯುವ ಕೆಲಸ ಹಲವಾರು ಕನ್ನಡಿಗರು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸ್ಪಂದಿಸಿದ ಮೈಸೂರು-ಕೊಡಗು ಸಂಸದರಾದ ಪ್ರತಾಪ್ ಸಿಂಹ ಅವರು ಬ್ಯಾಂಕಿನಲ್ಲಿನ ಸಮಸ್ಯೆಗಳ ಬಗ್ಗೆ ಒಂದಿಷ್ಟು ವಿವರವಾದ ಮಾಹಿತಿಯನ್ನು ಕೋರಿದ್ದರು. ಅವರಿಗೆ ಕಳಿಸಲಾದ … ಓದನ್ನು ಮುಂದುವರೆಸಿ
Posted in ಕನ್ನಡ, ಕರ್ನಾಟಕ, ಹಿಂದಿ ಹೇರಿಕೆ
1 ಟಿಪ್ಪಣಿ