Monthly Archives: ಅಕ್ಟೋಬರ್ 2016

ಈ ಬಾರಿಯ ಕಾವೇರಿ ವಿವಾದ ಕನ್ನಡಿಗರಿಗೆ ಕೊಡುತ್ತಿರುವ ಸಂದೇಶವೇನು?

ಕಾವೇರಿ ವಿವಾದ – ಕನ್ನಡಿಗರಿಗೆ ಕೊಡುತ್ತಿರುವ ಸಂದೇಶ ತಮಿಳುನಾಡಿನ ಜೊತೆಗಿನ ಕರ್ನಾಟಕದ ಕಾವೇರಿ ವಿವಾದ ನೂರು ವರುಶಗಳಿಗೂ ಮಿಗಿಲಾದದ್ದು. ಸ್ವಾತಂತ್ರ್ಯಕ್ಕೆ ಮುಂಚೆ ಬ್ರಿಟಿಷರ ಪ್ರಭಾವದಿಂದಲೂ, ಸ್ವಾತಂತ್ರ್ಯ ನಂತರ ದೆಹಲಿಯಲ್ಲಿ ತಮಿಳುನಾಡಿನ ಪ್ರಾದೇಶಿಕ ಪಕ್ಷಗಳಿಗಿದ್ದ ಪ್ರಭಾವದಿಂದಲೂ ನಿರಂತರವಾಗಿ ತಮಿಳುನಾಡು ತನ್ನನ್ನು ತಾನು ಶೋಷಿತರಂತೆಯೂ, ಕರ್ನಾಟಕವನ್ನು ಶೋಷಿಸುವವರಂತೆಯೂ ಬಿಂಬಿಸುತ್ತ ಕಾವೇರಿ ನೀರಿನ ಮೇಲೆ ಹಕ್ಕು ಸಾಧಿಸಿ, ಕರ್ನಾಟಕಕ್ಕೆ ಅನ್ಯಾಯ … ಓದನ್ನು ಮುಂದುವರೆಸಿ

Posted in ಒಕ್ಕೂಟ ವ್ಯವಸ್ಥೆ, ಕನ್ನಡತನ, ಕರ್ನಾಟಕ | ನಿಮ್ಮ ಟಿಪ್ಪಣಿ ಬರೆಯಿರಿ