Author Archives: ಪ್ರಿಯಾಂಕ್ ಕತ್ತಲಗಿರಿ

21ನೇ ಶತಮಾನದ ಕನ್ನಡ ಚಳುವಳಿ ಯಾವುದು ಗೊತ್ತೇ?

ಇತ್ತೀಚೆಗೆ ನಡೆದ ಬೆಂಗಳೂರು ನಗರ ಕನ್ನಡ ಸಾಹಿತ್ಯ ಸಮ್ಮೇಳನದ ನೆನಪಿನಲ್ಲಿ ಹೊರ ಬಂದಿರುವ ಸ್ಮರಣ ಸಂಚಿಕೆಯೊಂದಕ್ಕೆ ಕನ್ನಡದಲ್ಲಿ ಗ್ರಾಹಕ ಚಳುವಳಿ ಯಾಕೆ ಮುಖ್ಯ ಮತ್ತು ಮುಂದಿನ ದಿನಗಳಲ್ಲಿ ಅದು ಹೇಗೆ ಕನ್ನಡಕ್ಕೆ ಬಲ ತುಂಬುವಲ್ಲಿ ಅತ್ಯಂತ ಮಹತ್ವದ ಪಾತ್ರ ವಹಿಸಲಿದೆ ಅನ್ನುವ ಬಗ್ಗೆ ಮುನ್ನೋಟ ಬ್ಲಾಗಿನ ಸಂಪಾದಕರಾದ ವಸಂತ ಶೆಟ್ಟಿ ಅವರೊಂದು ವಿಶೇಷ ಅಂಕಣ ಬರೆದಿದ್ದರು. ಅದನ್ನು … ಓದನ್ನು ಮುಂದುವರೆಸಿ

Posted in ಕನ್ನಡ, ಗ್ರಾಹಕ ಸೇವೆ, ಜಾಗತೀಕರಣ | ನಿಮ್ಮ ಟಿಪ್ಪಣಿ ಬರೆಯಿರಿ

“ಕನ್ನಡದಲ್ಲೇ ಎಲ್ಲ ಇದೆ” ಎಂದು ಹೇಳುವುದು ಯಾವಾಗ ಸಾಧ್ಯ ಗೊತ್ತಾ?

ಹತ್ತು ವರುಶಗಳ ಹಿಂದಿನ ಮಾತು. ಆಗಷ್ಟೇ ಓದು ಮುಗಿಸಿ ಬೆಂಗಳೂರಿನಲ್ಲಿ ಕೆಲಸವೊಂದನ್ನು ಹಿಡಿದಿದ್ದೆ. ಕಚೇರಿಯಿದ್ದ ಕೋರಮಂಗಲದ ಬೀದಿಗಳಲ್ಲಿ ಓಡಾಡುತ್ತಿದ್ದಾಗ, ಕೆಲವೊಮ್ಮೆ ಒಂದೇ ಒಂದು ಕನ್ನಡ ಪದವೂ ಕಿವಿಗೆ ಬೀಳುತ್ತಿರಲಿಲ್ಲ. ಆಗೆಲ್ಲಾ ನಮ್ಮ ಊರಿನಲ್ಲೇ ತಬ್ಬಲಿಯಾದಂತೆ ಅನಿಸುತ್ತಿತ್ತು. ಬೆಂಗಳೂರಿನಲ್ಲಿ ಹುಟ್ಟುವ ಕೆಲಸಗಳಲ್ಲಿ ಹೆಚ್ಚಿನವು ಕನ್ನಡಿಗರಿಗೆ ಸಿಗದೇ ಇರುತ್ತಿದ್ದುದನ್ನು ನೋಡಿದಾಗ, ಸಾಕಷ್ಟು ಪ್ರಶ್ನೆಗಳು ಏಳುತ್ತಿದ್ದವು. ನಮ್ಮ ಕಚೇರಿಯಲ್ಲಿ ಕೆಲಸ … ಓದನ್ನು ಮುಂದುವರೆಸಿ

Posted in ಕನ್ನಡ, ನುಡಿ | ನಿಮ್ಮ ಟಿಪ್ಪಣಿ ಬರೆಯಿರಿ