Category Archives: ದಕ್ಷಿಣ ಭಾರತ

ಚೆನ್ನೈ ನೆರೆ ಹಾಗೂ ದೆಹಲಿ ಮಾಧ್ಯಮಗಳ ನಿದ್ದೆ

ಚೆನ್ನೈ ನಗರ ಕಳೆದ ನೂರು ವರುಶಗಳಲ್ಲೇ ಕಾಣದಷ್ಟು ದೊಡ್ಡ ಪ್ರಮಾಣದ ನೆರೆಗೆ ಸಿಲುಕಿ ಸಾಮಾನ್ಯ ಜನರ ಜೀವನ ಏರುಪೇರಾಗಿರುವುದನ್ನು ಕಾಣುತ್ತಿದ್ದೇವೆ. ಚೆನ್ನೈ ಒಂದೇ ಅಲ್ಲದೇ ತಮಿಳುನಾಡಿನ ಕರಾವಳಿ ಮತ್ತು ದಕ್ಷಿಣ ಆಂಧ್ರಪ್ರದೇಶದಲ್ಲೂ ಇದೇ ಸ್ಥಿತಿ ಇದೆ. ತೀವ್ರ ಕಷ್ಟಕ್ಕೆ ತಮಿಳರು ಮತ್ತು ತೆಲುಗರು ಸಿಲುಕಿರುವ ಈ ಹೊತ್ತಿನಲ್ಲಿ ಭಾರತದ ಇಂಗ್ಲಿಷ್ ಮಾಧ್ಯಮಗಳು ಇದಕ್ಕೆ ಹೇಗೆ ಸ್ಪಂದಿಸುತ್ತಿವೆ … ಓದನ್ನು ಮುಂದುವರೆಸಿ

Posted in ಒಕ್ಕೂಟ ವ್ಯವಸ್ಥೆ, ದಕ್ಷಿಣ ಭಾರತ | ನಿಮ್ಮ ಟಿಪ್ಪಣಿ ಬರೆಯಿರಿ